ಬ್ರೇಕಿಂಗ್ ನ್ಯೂಸ್
16-07-21 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 16 : ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ಗುರುತಿಸಲಾಗಿದೆ.
ಇವರು ನೇತ್ರಾವತಿ ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಸಮುದ್ರದ ಅಲೆಗಳ ನಡುವೆ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬಾ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen's death at net fishing in the seashore of Bengre Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am