ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am