ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.
ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm