ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm