ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm