ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am