ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am