ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm