ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm