ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm