ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm