ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm