ಬ್ರೇಕಿಂಗ್ ನ್ಯೂಸ್
18-07-21 07:26 pm Mangaluru Correspondent ಕರಾವಳಿ
ಮಂಗಳೂರು, ಜು.18: ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಜುಲೈ 19 ರಿಂದ ಪರತ್ತಿಗೊಳಪಟ್ಟು ಅನುಮತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯನ್ನು ಕನಿಷ್ಠ 1(ಒಂದು) ಡೋಸ್ ಪಡೆದಿರಬೇಕು. ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC buses will be allowed to operate between Kasargod and Mangaluru from July 19.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm