ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm