ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm