ಬ್ರೇಕಿಂಗ್ ನ್ಯೂಸ್
22-07-21 03:32 pm Mangalore Correspondent ಕರಾವಳಿ
ಉಳ್ಳಾಲ, ಜು.22: ಧಾರಾಕಾರ ಮಳೆಗೆ ತೊಕ್ಕೊಟ್ಟು ಬಳಿಯ ಕುತ್ತಾರಿನ ಸಾಗರ್ ಬಾರ್ ರೆಸ್ಟೋರೆಂಟ್ ನಲ್ಲಿ ಕಿಚನ್ ಮೇಲ್ಛಾವಣಿ ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು ಒಳಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆಯ ವಿಡಿಯೋ ವೈರಲ್ ಆಗಿದೆ.
ಕಳೆದ ಆದಿತ್ಯವಾರ ರಾತ್ರಿ ಘಟನೆ ನಡೆದಿದೆ. ಕಿಚನ್ ನಲ್ಲಿ ಕಾರ್ಮಿಕರು ಅಡುಗೆ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಂಚಿನ ಮೇಲ್ಛಾವಣಿ ದರ್ರನೆ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾರಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದ್ದು ವೀಡಿಯೋ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
Video:
Mangalore Kitchen roof collapses due to heavy rains suddenly, workers escape unhurt in Ullal. The video of this has gone viral on social media.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm