ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:
Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm