ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.
ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm