ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:
Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm