ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm