ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am