ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm