ಬ್ರೇಕಿಂಗ್ ನ್ಯೂಸ್
26-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 26: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಮಾಡುವ ಕುರಿತು ಎದ್ದಿರುವ ವಿವಾದ, ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.
ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
After facing strong opposition from Hindu religious leaders, minister of state for Hindu religious organisations, endowments and backward class welfare, the government of Karnataka has issued a order of not to use the revenue from temples for other religions.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am