ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm