ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am