ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm