ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.
ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm