ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm