ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm