ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am