ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.
ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm