ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am