ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.



ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am