ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.



ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm