ಬ್ರೇಕಿಂಗ್ ನ್ಯೂಸ್
01-08-21 10:03 pm Mangaluru Correspondent ಕರಾವಳಿ
ಮಂಗಳೂರು, ಆ.1: ಕೇರಳ ಕಂಟಕ ಎನ್ನುವ ಆತಂಕದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದಿದೆ. ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 410 ಪ್ರಕರಣಗಳು ದೃಢಪಟ್ಟಿದ್ದು ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 162 ಕೊರೊನಾ ಕೇಸ್ ದೃಢಪಟ್ಟಿದೆ. ಇಂದಿನ ದಕ್ಷಿಣ ಕನ್ನಡ ಜಿಲ್ಲೆಯ ರಿಪೋರ್ಟ್ ರಾಜ್ಯದ ಇತರ ಜಿಲ್ಲೆಗಳಿಗಿಂತ ಗರಿಷ್ಠವಾಗಿದ್ದು ಆತಂಕದ ಗಂಟೆ ಬಾರಿಸಿದೆ.
ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1430 ಮಂದಿ ಕೊರೊನಾ ಕಾರಣದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ 2943 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣ ಹೆಚ್ಚಿತ್ತು. ಆದರೆ, ಇಂದಿನ ವರದಿಯಲ್ಲಿ ಬೆಂಗಳೂರಿನಲ್ಲಿ 400 ರ ಒಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ರೇಟಿಂಗ್ ಅದನ್ನು ಮೀರಿ ನಿಂತಿದೆ. ಹೀಗಾಗಿ ಕರಾವಳಿಯಲ್ಲಿ ಕೊರೊನಾ ಮತ್ತೆ ವ್ಯಾಪಕವಾಗಲಿದೆಯೇ ಎಂಬ ಆತಂಕ ಮನೆ ಮಾಡಿದೆ.
ಗಡಿಭಾಗ ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರ ಆಗಿರುವುದರಿಂದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯತ್ತ ಹರಡುತ್ತಿದೆ ಎನ್ನುವ ಆತಂಕವಿದೆ. ಹೀಗಾಗಿ ಗಡಿಭಾಗದಲ್ಲಿ ಕೇರಳದಿಂದ ಬರುವ ಮಂದಿಯ ಬಗ್ಗೆ ನಿಗಾ ಇಡಲಾಗಿದೆ. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕಾಣಿಸಿಕೊಂಡವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಾಸ್ಕ್ ಇಲ್ಲದ 82634 ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈವರೆಗೆ ಒಂದು ಕೋಟಿ 42 ಸಾವಿರ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
As per the bulletin released by the state health department, the active cases in the state stand at 24,144. Among the districts, Dakshina Kannada registered the highest number of single-day cases with 410 new infections, while Bengaluru Urban reported 409 new cases. As many as 25 deaths due to coronavirus were reported in the state on Sunday, with Bengaluru Urban and Dakshina Kannada recording 8 and 6 deaths respectively. With this, the toll so far has risen to 36,587.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm