ಬ್ರೇಕಿಂಗ್ ನ್ಯೂಸ್
01-08-21 10:03 pm Mangaluru Correspondent ಕರಾವಳಿ
ಮಂಗಳೂರು, ಆ.1: ಕೇರಳ ಕಂಟಕ ಎನ್ನುವ ಆತಂಕದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದಿದೆ. ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 410 ಪ್ರಕರಣಗಳು ದೃಢಪಟ್ಟಿದ್ದು ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 162 ಕೊರೊನಾ ಕೇಸ್ ದೃಢಪಟ್ಟಿದೆ. ಇಂದಿನ ದಕ್ಷಿಣ ಕನ್ನಡ ಜಿಲ್ಲೆಯ ರಿಪೋರ್ಟ್ ರಾಜ್ಯದ ಇತರ ಜಿಲ್ಲೆಗಳಿಗಿಂತ ಗರಿಷ್ಠವಾಗಿದ್ದು ಆತಂಕದ ಗಂಟೆ ಬಾರಿಸಿದೆ.
ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1430 ಮಂದಿ ಕೊರೊನಾ ಕಾರಣದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ 2943 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣ ಹೆಚ್ಚಿತ್ತು. ಆದರೆ, ಇಂದಿನ ವರದಿಯಲ್ಲಿ ಬೆಂಗಳೂರಿನಲ್ಲಿ 400 ರ ಒಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ರೇಟಿಂಗ್ ಅದನ್ನು ಮೀರಿ ನಿಂತಿದೆ. ಹೀಗಾಗಿ ಕರಾವಳಿಯಲ್ಲಿ ಕೊರೊನಾ ಮತ್ತೆ ವ್ಯಾಪಕವಾಗಲಿದೆಯೇ ಎಂಬ ಆತಂಕ ಮನೆ ಮಾಡಿದೆ.
ಗಡಿಭಾಗ ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರ ಆಗಿರುವುದರಿಂದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯತ್ತ ಹರಡುತ್ತಿದೆ ಎನ್ನುವ ಆತಂಕವಿದೆ. ಹೀಗಾಗಿ ಗಡಿಭಾಗದಲ್ಲಿ ಕೇರಳದಿಂದ ಬರುವ ಮಂದಿಯ ಬಗ್ಗೆ ನಿಗಾ ಇಡಲಾಗಿದೆ. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕಾಣಿಸಿಕೊಂಡವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಾಸ್ಕ್ ಇಲ್ಲದ 82634 ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈವರೆಗೆ ಒಂದು ಕೋಟಿ 42 ಸಾವಿರ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
As per the bulletin released by the state health department, the active cases in the state stand at 24,144. Among the districts, Dakshina Kannada registered the highest number of single-day cases with 410 new infections, while Bengaluru Urban reported 409 new cases. As many as 25 deaths due to coronavirus were reported in the state on Sunday, with Bengaluru Urban and Dakshina Kannada recording 8 and 6 deaths respectively. With this, the toll so far has risen to 36,587.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm