ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am