ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm