ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am