ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am