ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm