ಬ್ರೇಕಿಂಗ್ ನ್ಯೂಸ್
05-09-20 01:25 pm Mangalore Reporter ಕರಾವಳಿ
ಪುತ್ತೂರು, ಸೆಪ್ಟೆಂಬರ್ 5: ಇಂಗು ಗುಂಡಿಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲಾದ ಘಟನೆ ಉಪ್ಪಿನಂಗಡಿಯ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.
ಬಾಳೆದಿಂಡು ಬಳಸಿ, ಈಜಲು ಹೋಗಿದ್ದ ತಂದೆ ಮಕ್ಕಳೆದುರೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಳಿತೊಟ್ಟು ನಿವಾಸಿ ಹರೀಶ್ ಪೂಜಾರಿ (38 ) ಮೃತ ವ್ಯಕ್ತಿಯಾಗಿದ್ದಾರೆ.
ಗೇರು ನಿಗಮದ ಇಂಗು ಗುಂಡಿಯಲ್ಲಿ ತುಂಬಿದ್ದ ನೀರಿನಲ್ಲಿ ತಂದೆಯೇ ಮಕ್ಕಳಿಗೆ ಈಜು ಕಲಿಸಲು ತೆರಳಿದ್ದರು. ಆದರೆ, ಈಜು ಕಲಿಸುತ್ತಿದ್ದಾಗ ಬಾಳೆಯ ದಿಂಡನ್ನು ಹಿಡಿದು ನೀರಿಗಿಳಿದಿದ್ದ ಹರೀಶ್ ಪೂಜಾರಿ ಬಾಳೆ ದಿಂಡು ಕೈತಪ್ಪಿ ಅಪಾಯಕ್ಕೀಡಾಗಿದ್ದಾರೆ. ಬಾಳೆ ದಿಂಡು ಕೈಜಾರಿದ್ದು ಸರಿಯಾಗಿ ಈಜು ಬರದೇ ಹರೀಶ್ ನೀರಿನಲ್ಲಿ ಮುಳುಗಿದ್ದಾರೆ. ಮಕ್ಕಳ ಎದುರಲ್ಲೇ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm