ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.
ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm