ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm