ಬ್ರೇಕಿಂಗ್ ನ್ಯೂಸ್
08-08-21 08:49 pm Mangaluru Correspondent ಕರಾವಳಿ
ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು.
ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm