ಬ್ರೇಕಿಂಗ್ ನ್ಯೂಸ್
08-08-21 08:49 pm Mangaluru Correspondent ಕರಾವಳಿ
ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು.
ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am