ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.
ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm