ಬ್ರೇಕಿಂಗ್ ನ್ಯೂಸ್
10-08-21 11:44 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 10: ನಗರದ ಬಿಕರ್ನಕಟ್ಟೆ ಬಳಿ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಉಳಾಯಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ ದಯಾನಂದ್ (35) ಮೃತರು ಎಂದು ಗುರುತಿಸಲಾಗಿದೆ.
ದಯಾನಂದ್ ಅವರು ಕೆಲಸ ಮುಗಿಸಿ ನಂತೂರಿನಿಂದ ವಾಮಂಜೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಲಾರಿಯು ಸ್ಕೂಟರ್ ಸವಾರನನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದು, ಸಾರ್ವಜನಿಕರು ಕೈಕಂಬ ಬಳಿ ತಡೆದು ಹಿಡಿದಿದ್ದಾರೆ. ಲಾರಿಯನ್ನು ಚಾಲಕನ ಸಹಿತ ವಶಕ್ಕೆ ಪಡೆಯಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೂರ್ವ (ಕದ್ರಿ) ಸಂಚಾರ ಠಾಣೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ.
Mangalore Hit and run accident Biker killed at Nantoor after truck rams. The deceased has been identified as Dayanand (35). It is said Dayanand was a Bus driver.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm