ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm