ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am